ಪೋಸ್ಟ್‌ಗಳು

2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಯಕ್ಷಗಾನ

ಇಮೇಜ್
ತೆಂಕು ತಿಟ್ಟು ಬಡಗುತಿಟ್ಟು

ಡಿ.ವಿ.ಜಿ. ಒಂದು ಪರಿಚಯ

ಇಮೇಜ್
ಡಿ.ವಿ.ಜಿ ಅವರು ೧೮೮೭ , ಮಾರ್ಚ್ ೧೭ ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು. ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು. ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್

ಅಂಕಣ ಸಾಹಿತ್ಯ ಪರಿಚಯ

                                                  ಅಂಕಣ ಸಾಹಿತ್ಯ ಇದೊಂದು ವಿಶಿಷ್ಟ ಬಗೆಯ ಪತ್ರಿಕಾಸಾಹಿತ್ಯ. ಪತ್ರಿಕೆಗಳಲ್ಲಿ ನಿಯತವಾಗಿ ಬರೆಯುವ ನಿರ್ದಿಷ್ಟ ಲೇಖನಕ್ಕೆ ಅಂಕಣ ಬರೆಹವೆಂದು ಹೆಸರು. ಕನ್ನಡದಲ್ಲಿ ಅಂಕಣ ಹಾಗೂ ಅಂಕಣ ಸಾಹಿತ್ಯದ ಪರಿಕಲ್ಪನೆ ಇಂಗ್ಲಿಷ್ ಪತ್ರಿಕೋದ್ಯಮದಿಂದ ಬಂದಿದ್ದು. ಇಂಗ್ಲಿಷಿನ ಕಾಲಂ ಎಂಬ ಪದ ಹಾಗೂ ಪರಿಕಲ್ಪನೆಗೆ ಸಂವಾದಿಯಾಗಿ ಕನ್ನಡದಲ್ಲಿ ಅಂಕಣ ಎಂಬ ಪದ ಬಳಕೆಯಾಗುತ್ತಿದೆ. ಯಾವುದೇ ವಸ್ತು ವಿಷಯವನ್ನು ಕುರಿತು ಒಂದು ನಿರ್ದಿಷ್ಟ ಪತ್ರಿಕೆ ಅಥವಾ ನಿಯತಕಾಲಿಕೆಗೆ ತಮ್ಮ ವೈಯಕ್ತಿಕ ಚಿಂತನೆಯನ್ನು ಸೇರಿಸಿ ನಿಯತವಾಗಿ ಬರೆಯುವವನೇ ಅಂಕಣಕಾರ. ಅಂಕಣ ಬರೆಹದಲ್ಲಿ ಅಂಕಣಕಾರ ಸಮಕಾಲೀನ ವಸ್ತು ವಿಷಯಗಳಿಗೆ ಸ್ವಂತಿಕೆಯ ಲೇಪ ಹಾಗೂ ಛಾಪನ್ನು ನೀಡಬೇಕಾಗುತ್ತದೆ. -ಇದು ಅಂಕಣ ಬರೆಹದ ಒಂದು ಮುಖ್ಯಲಕ್ಷಣವಾಗಿದೆ. ಕನ್ನಡದಲ್ಲಿ ಅಂಕಣ ಸಾಹಿತ್ಯ 20ನೆಯ ಶತಮಾನದ ಆರಂಭದಲ್ಲಿ ಕಾಣಿಸಿಕೊಳ್ಳತೊಡಗಿತು. ಕನ್ನಡ ಪತ್ರಿಕೋದ್ಯಮದ ಆರಂಭವನ್ನು ಮಂಗಳೂರ ಸಮಾಚಾರ (1843) ಪತ್ರಿಕೆಯಿಂದ ಗುರುತಿಸಲಾಗುತ್ತಿದೆ. ಅಂಕಣ ಸಾಹಿತ್ಯದಲ್ಲಿ ಒಂದು ವಿಶಿಷ್ಟ ಬಗೆಯ ಗದ್ಯವಿರುತ್ತದೆ. ಇತ್ತ ವರದಿಯೂ ಅಲ್ಲದ ಅತ್ತ ಪೂರ್ಣವಾಗಿ ಸಾಹಿತ್ಯವೂ ಅಲ್ಲದ ಆದರೆ ಸಮಕಾಲೀನ ಆಗುಹೋಗುಗಳನ್ನು ಹಿಡಿದಿಡುವ ಸೃಜನಶೀಲತೆಯ ಸೆಲೆಯುಳ್ಳ ಬರೆಹವೇ ಕನ್ನಡ ಅಂಕಣ ಸಾಹಿತ್ಯವೆನಿಸಿಕೊಂಡಿತು. ಕನ್ನಡದ ಸಾಹಿತಿ ಪತ್ರಿಕೋದ್ಯಮಿಗಳಾದ ಡಿವಿಜ

ಕನ್ನಡಿಗರ ತಾಯೆ ಪದ್ಯದ ಪೂರ್ಣ ಪಾಠ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ! ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ! ನಮ್ಮ ತಪ್ಪನೆನಿತೋ ತಾಳ್ವೆ, ಅಕ್ಕರೆಯಿಂದೆಮ್ಮನಾಳ್ವೆ; ನೀನೆ ಕಣಾ ನಮ್ಮ ಬಾಳ್ವೆ, ನಿನ್ನಕರೆಯಲಮ್ಮೆವು! ತನು ಕನ್ನಡ, ಮನ ಕನ್ನಡ, ನುಡಿ ಕನ್ನಡೆಮ್ಮವು. ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ, ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ, ತೆನೆಯ ಕೆನೆಯ ಗಾಳಿಯೊ. ಖಗಮೃಗೋರಗಾಳಿಯೊ, ನದಿನಗರನಗಾಳಿಯೊ! ಇಲ್ಲಿಲ್ಲದುದುಳಿದುದೆ? ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ಬುಗರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ? ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ? ಪಾಂಡವರಜ್ಞಾತಮಿದ್ದ, ವಲಲಂ ಕೀಚಕನ ಗೆದ್ದ, ಕುರುಕುಲು ಮುಂಗದನಮೆದ್ದ ನಾಡು ನೋಡಿದಲ್ಲವೆ? ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೆ? ಶಕವಿಜೇತನಮರ ಶಾತವಾಹನಾಖ್ಯನೀ ಶಕಂ ನಿನ್ನೊಳಂದು ತೊಡಗಿ ಸಂದುದರ್ಧ ಭತದೇಶಕಂ! ಚಾಳುಕ್ಯ ರಾಷ್ಟ್ರಕೂಟರೆಲ್ಲಿ, ಗಂಗರಾ ಕದಂಬರೆಲ್ಲಿ, ಹೊಯ್ಸಳ ಕಳಚುರ್ಯರೆಲ್ಲಿ, ವಿಜಯನಗರ ಭೂಪರು ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು? ಜೈನರಾದ ಪೂಜ್ಯಪಾದ ಕೊಂಡಕುಂದ ವರ್ಯರ, ಮಧ್ವಯತಿಯೆ ಬಸವಪತಿಯೆ ಮುಖ್ಯ ಮತಾಚಾರ್ಯರ, ಶರ್ವ ಪಂಪ ರನ್ನರ, ಲಕ್ಷೀಪತಿ ಜನ್ನರ, ಷಡಕ್ಷರಿ ಮುದ್ದಣ್ಣರ, ಪುರಂದರ ವರೇಣ್ಯರ, ತಾಯೆ, ನಿನ್ನ ಬಸಿರೆ ಹೊನ್ನ ಗನಿ ವಿದ್ಯಾರಣ್ಯರ! ಹಳೆಯ ಬೀಡ ಬೆಲನಾಡ ಮಾಡಮೆನಿತೊ ಸುಂದರಂ! ಬಿಳಿಯ ಕೊಳದ ಕಾ

ಶ್ರೀಮತಿ ನೇಮಿಚಂದ್ರ ರ ಪರಿಚಯ

ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂ ಶ್ರೀಮತಿ ನೇಮಿಚಂದ್ರ ಅವರು ಚಿತ್ರದುರ್ಗ ದಲ್ಲಿ ಜುಲೈ ೧೬ , ೧೯೫೯ ರಂದು ಜನಿಸಿದರು. ತಂದೆ ಪ್ರೊ. ಜಿ. ಗುಂಡಣ್ಣ, ತಾಯಿ ತಿಮ್ಮಕ್ಕ. ಪ್ರಾರಂಭಿಕ ಶಿಕ್ಷಣ ತುಮಕೂರು, ಮೈಸೂರು. ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜನಿಯರಿಂಗ್‌ನಿಂದ ಬಿ.ಇ. ಪದವಿ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಿಂದ ಎಂ.ಎಸ್. ಪದವಿ. ಬೆಂಗಳೂರಿನ ಎಚ್.ಎ.ಎಲ್ ಸಂಸ್ಥೆಯಲ್ಲಿ ಉನ್ನತ ತಂತ್ರಜ್ಞ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. [೧] ಕನ್ನಡದಲ್ಲಿ ಚಿಂತನಪೂರ್ಣ ಲೇಖನ, ಪುಸ್ತಕಗಳನ್ನು ಬರೆಯುತ್ತಿದ್ದಾರೆ. ಬರಹದ ಬದುಕು ನೇಮಿಚಂದ್ರ ಅವರು ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ತಮ್ಮ ವೈಶಿಷ್ಟ್ಯಪೂರ್ಣ ಬರಹಗಳನ್ನು ನೀಡುತ್ತಾ ಬಂದಿದ್ದಾರೆ. ‘ನೇಮಿಚಂದ್ರರ ಕಥೆಗಳು’ ಒಂದು ದೊಡ್ಡ ಸಂಕಲನವಾಗಿ ಹೊರಬಂದಿದೆ. ಹಿಂದೆ ಬಿಡಿ ಸಂಕಲನಗಳಾಗಿ ‘ನಮ್ಮ ಕನಸುಗಳಲ್ಲಿ ನೀವಿದ್ದೀರಿ’, ‘ಮತ್ತೆ ಬರೆದ ಕಥೆಗಳು’, ‘ಕಳೆಯ ಬೇಕಿದೆ ನಿನ್ನ ಜೊತೆಯಲಿ ಒಂದು ಶ್ಯಾಮಲ ಸಂಜೆ’ ಇತ್ಯಾದಿ ರೂಪಗಳಲ್ಲಿ ಬಂದ ಈ ಸಂಕಲನದಲ್ಲಿನ ಕಥೆಗಳು ಓದುಗರನ್ನು ಅಪಾರವಾಗಿ ಸೆಳೆದಿವೆ. ನೇಮಿಚಂದ್ರರ ಕಾದಂಬರ

ಸು.ರಂ. ಎಕ್ಕುಂಡಿ ಕವಿ ಪರಿಚಯ

ಸು.ರಂ.ಎಕ್ಕುಂಡಿ ಸು. ರಂ. ಎಕ್ಕುಂಡಿ ಜನನ ೧೯೨೩ ರಾಣೆಬೆನ್ನೂರು , ಹಾವೇರಿ ಜಿಲ್ಲೆ, ಕರ್ನಾಟಕ ಮರಣ ೧೯೯೫ ಬೆಂಗಳೂರು ವೃತ್ತಿ ಕವಿ ಮತ್ತು ಶಿಕ್ಷಕ ರಾಷ್ಟ್ರೀಯತೆ ಭಾರತ ಪ್ರಕಾರ/ಶೈಲಿ ಕವಿತೆ ಪ್ರಮುಖ ಪ್ರಶಸ್ತಿ(ಗಳು) ಸಾಹಿತ್ಯ ಅಕಾಡೆಮಿ ಪ್ರಶಸ್ತಿ , ನ್ಯಾಶನಲ್ ಅವಾರ್ಡ್ ಫಾರ್ ಟೀಚರ್ಸ್s , ಸೋವಿಯತ್ ಲ್ಯಾಂಡ್ ಅವಾರ್ಡ್. ಪ್ರಭಾವಗಳು [ತೋರಿಸು] ಪ್ರಭಾವಿತರು [ತೋರಿಸು] ಸು.ರಂ. ಎಕ್ಕುಂಡಿ - ಕನ್ನಡ ದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ. ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ . ಇವರು ಹುಟ್ಟಿದ್ದು ೧೯೨೩ ಜನವರಿ ೨೦ ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ . ೧೯೪೪ ರಲ್ಲಿ ಬಿ.ಎ.(ಆನರ್ಸ್) ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲದಲ್ಲಿ ಪ್ರೌಢಶಾಲೆಯ ಅಧ್ಯಾಪಕರಾದರು. ೩೫ ವರ್ಷಗಳ ಸೇವೆಯ ನಂತರ ಅಲ್ಲಿಯೆ ಮುಖ್ಯಾಧ್ಯಾಪಕರಾದರು. [೧] [೨ ಕೃತಿಗಳು ಕಾವ್ಯ ಶ್ರೀ ಆನಂದತೀರ್ಥರು ಸಂತಾನ ಹಾವಾಡಿಗರ ಹುಡುಗ ಮತ್ಸ್ಯಗಂಧಿ ಬೆಳ್ಳಕ್ಕಿಗಳು ಕಥಾಸಂಕಲನ ನೆರಳು ಕಾದಂಬರಿ ಪ್ರತಿಬಿಂಬಗಳು ಪರಿಚಯ ಶ್ರೀ ಪು.ತಿ.ನರಸಿಂಹಾಚಾರ್ಯರು ಅನುವಾದ ಎರಡು ರಶಿಯನ್ ಕಾದಂಬರಿಗಳು ಪುರಸ್ಕಾರ "ಲೆನಿನ್ನರ ನೆನಪಿಗೆ" ಎನ್ನುವ ಕೃತಿಗೆ ೧೯೭೦ ರಲ್ಲಿ ಸೋವಿಯತ್ ಲ್ಯಾಂಡಿನ ನೆಹರು ಪುರಸ್ಕಾರ ದೊರೆತಿದೆ

ದ.ರಾ. ಬೇಂದ್ರೆ ಕವಿ ಪರಿಚಯ

ಇಮೇಜ್
ದ.ರಾ.ಬೇಂದ್ರೆ https://kn.wikipedia.org/s/28o Jump to navigation Jump to search ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಶ್ರೀ ಬೇಂದ್ರೆಯವರು ಜನನ ೧೮೯೬ ಜನವರಿ ೩೧ ಧಾರವಾಡ ಮರಣ ೧೯೮೧ ಅಕ್ಟೋಬರ ೨೬ ಮುಂಬಯಿ ಕಾವ್ಯನಾಮ ಅಂಬಿಕಾತನಯದತ್ತ ವೃತ್ತಿ ವರಕವಿ, ಶಿಕ್ಷಕರು ರಾಷ್ಟ್ರೀಯತೆ ಭಾರತೀಯ ಕಾಲ (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ) ಪ್ರಕಾರ/ಶೈಲಿ ಕಥೆ, ಕವನ, ವಿಮರ್ಷೆ, ಅನುವಾದ ವಿಷಯ ಕರ್ನಾಟಕ, ಜನಪದ, ಶ್ರಾವಣ, ಜೀವನ, ಧಾರವಾಡ ಸಾಹಿತ್ಯ ಚಳುವಳಿ ನವೋದಯ ಪ್ರಭಾವಗಳು [ತೋರಿಸು] "ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ . ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ . ಬೇಂದ್ರೆಯವರ ಕುರಿತೊಂದು [೧] ಸಾಕ್ಷ್ಯಚಿತ್ರ ತಯಾರಾಗಿತ್ತು. ಪರಿವಿಡಿ ೧ ಜೀವನ ೨ ಸಾಹಿತ್ಯ ೩ ಬೇಂದ್ರೆಯವರ ಸಾಹಿತ್ಯ ೪ ಕವನ ಸಂಕಲನ ೪.೧ ವಿಮರ್ಶೆ ೫

ಜನ್ನನ ಕವಿ ಪರಿಚಯ

ಇಮೇಜ್
ಜನ್ನ https://kn.wikipedia.org/s/3v2 Jump to navigation Jump to search ಜನ್ನ ಅಮೃತಾಪುರದ ಅಮೃತೇಶ್ವರ ದೇವಾಲಯದ ಪ್ರಾಂಗಣದಲ್ಲಿರುವ ಜನ್ನ ವಿರಚಿತ ಕಾವ್ಯದ ಹಳಗನ್ನಡ ಶಾಸನ(ಕ್ರಿ.ಶ. ೧೧೯೬) ವೀರಗಲ್ಲಿನ ಮೇಲೆ ಜನ್ನ ವಿರಚಿತ ಕಾವ್ಯದ ದೃಶ್ಯಾವಳಿಗಳು. ಅಮೃತೇಶ್ವರ ದೇವಾಲಯ, ಅಮೃತಾಪುರ, ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕ ರಾಜ್ಯ, ಭಾರತ . ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನ ನು ಕರ್ನಾಟಕ ದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೮೦-೧೨೬೦) ಜನ್ನ ಕನ್ನಡದ ಪ್ರಸಿದ್ಧ ಜೈನಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ .ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ. ತಾಯಿ ಗಂಗಾದೇವಿ ಹೆಂಡತಿ ಲಕುಮಾದೇವಿ. ಧರ್ಮಗುರು ರಾಮಚಂದ್ರ ದೇವ ಮುನಿ, ಉಪಾಧ್ಯಾಯ ಇಮ್ಮಡಿ ನಾಗವರ್ಮ. ಹೊಯ್ಸಳ ವೀರಬಲ್ಲಾಳನಿಂದ ಈತ "ಕವಿಚಕ್ರವರ್ತಿ" ಎಂಬ ಬಿರುದನ್ನು ಪಡೆದು, ಅನಂತರ ನರಸಿಂಹನಲ್ಲಿ ದಂಡಾಧಿಪತಿಯೂ ಮಂತ್ರಿಯೂ ಆಗಿದ್ದ. "ನಾಳ್ಪ್ರಿಭು ಜನಾರ್ಧನದೇವ" ಎಂದು ತನ್ನನ್ನು ಕರೆದುಕೊಂಡಿದ್ದಾನೆ. ಒಟ್ಟಿನಲ್ಲಿ ಈತ ಪಂಪನಂತೆ ಬಹುಮುಖ ವ್ಯಕ್ತಿತ್ವವುಳ್ಳವ.. [೧] [೨] [೩] [೪] ಪರಿವಿಡಿ ೧ ತಂದೆ ತಾಯಿಗಳು ,ಮತ್ತು ಪರಿವಾರ : ೨

ಪಂಪನ ಆದಿಪುರಾಣ

ಇಮೇಜ್
ಆದಿಪುರಾಣ ವು ೧೦ನೇ ಶತಮಾನ ದ (ಕ್ರಿ.ಶ. ೯೪೨ ) ಕನ್ನಡದ ಆದಿಕವಿ ಪಂಪ ನು ರಚಿಸಿರುವ ಕೃತಿ. ಇದು ಜೈನ ಧರ್ಮ ದ ಮೊದಲ ತೀರ್ಥಂಕರ ನಾದ ವೃಷಭನಾಥ ನ ಜೀವನದ ಕಥೆ. ಇದು ಚಂಪೂಕಾವ್ಯವಾಗಿದ್ದು ಇದರಲ್ಲಿ ೧೬ ಆಶ್ವಾಸಗಳಿವೆ. ಮೊದಲನೆಯ ೬ ಆಶ್ವಾಸಗಳು -ಪುರದೇವನ ಹಿಂದಿನ ಒಂಬತ್ತು ಜನ್ಮಗಳ ಬಗ್ಗೆ ಹೇಳುತ್ತವೆ. ೭ರಿಂದ ೧೦ನೇ ಆಶ್ವಾಸಗಳು-ಪುರದೇವನ ಜನನ,ಬಾಲ್ಯದ ಜೀವನದ ಬಗ್ಗೆ, ತಪಸ್ಸು, ಸಮವಸರಣದ ಬಗ್ಗೆ ಹೇಳುತ್ತವೆ. ೧೧ ರಿಂದ ೧೬ನೇ ಆಶ್ವಾಸವರಗೆ ಭರತ ಚಕ್ರವರ್ತಿಯ ಕಥೆಯನ್ನು ವಿವರಿಸುತ್ತದೆ. ಈ ಕಥೆಗಳಲ್ಲಿ ನೀಳಾಂಜನೆ ಎಂಬ ನರ್ತಕಿಯ ಕಥೆಯು ರೋಮಾಂಚನ ಮೂಡಿಸುತ್ತದೆ. ಮತ್ತು ಭರತ ಚಕ್ರವರ್ತಿ ಮತ್ತು ತಮ್ಮನಾದ ಬಾಹುಬಲಿಯ ಪ್ರಸಂಗ ಅತ್ಯಂತ ವಾಸ್ತವಿಕತೆಯಿಂದ ಕೂಡಿದೆ. ತನ್ನ ಅಣ್ಣನ ರಾಜ್ಯದ ಆಸೆಯನ್ನು ಕಂಡು ಬಾಹುಬಲಿಯ ಸಂನ್ಯಾಸತ್ವ ನಮ್ಮ ಈಗಿನ ಅಪ್ರಾಮಾಣಿಕರಿಗೆ ಒಂದು ಸಂದೇಶವಾಗಿದೆ. ಪಂಪನ ತಂದೆ ಪೂರ್ವಿಕರಿಂದ ಬಂದ ವೈದಿಕ ಧರ್ಮವನ್ನು ಬಿಟ್ಟುಕೊಟ್ಟು ಜೈನಧರ್ಮಕ್ಕೆ ಮತಾಂತರ ಹೊಂದಿದವನು. ಜೈನ ಧರ್ಮಕ್ಕೆ ಸೇರಿದ ಪಂಪನಿಗೆ, ತಾನು ಆ ಧರ್ಮವನ್ನು ಕುರಿತು, ಆ ಧರ್ಮದ ಮಹಾವ್ಯಕ್ತಿಗಳನ್ನು ಕುರಿತು ಕಾವ್ಯ ಬರೆಯಬೇಕು ಎನ್ನಿಸಿತು. ಅದಕ್ಕಾಗಿ ಅವನು “ಆದಿಪುರಾಣ” ಎಂಬ ಕಾವ್ಯವನ್ನು ಬರೆದ. “ಆದಿಪುರಾಣ” ಜೈನರ ಮೊಟ್ಟಮೊದಲ ತೀರ್ಥಂಕರನಾದ ಆದಿದೇವ ಅಥವಾ ಪುರುದೇವನನ್ನುಸ ಕುರಿತದ್ದು. ಜೈನರ ಪ್ರಕಾರ ಇಪ್ಪತ್ನಾಲ್ಕು ಜನ ತೀರ್ಥಂಕರರು. ತೀ
ºÀAvÀ : 5.                             ¤gÀAvÀgÀ ªÀÄvÀÄÛ ªÁå¥ÀPÀ ªÀiË®åªÀiÁ¥À£À gÀÆ¥ÀuÁvÀäPÀ ªÀiË®åªÀiÁ¥À£À - 1 10 £ÉAiÀÄvÀgÀUÀw ¥ÀæxÀªÀÄ ¨sÁµÉPÀ£ÀßqÀ ¸ÁzsÀ£Á ¥ÀjÃPÉë – 1 - ¥Àæ±Éß ¥ÀwæPÉAiÀÄ ¤Ã® £ÀPÁ±É PÀæ. ¸ÀA. ¥ÁoÀzÀ ºÉ¸ÀgÀÄ eÁÕ£À / ¸ÀägÀuÉ UÀæ»PÉ C©üªÀåQÛ ¥Àæ±ÀA¸É MlÄÖ CAPÀUÀ¼ÀÄ ¥Àæ±ÉßUÀ¼À ¸ÀASÉå ªÀ. ¤ Q. G. 1 Q. G. 1 Q. G. 2 ¢Ã G. 1 Q. G. 2 ¢Ã G. 1 ¢Ã G. 2 Q.   G. 1 ªÀ. ¤ Q. G. 1 Q. G. 2 ¢Ã. G. 1 ¢Ã G. 2 1 AiÀÄÄzÀÞ ** 1(1) ** ** ** 1(2) ** ** ** ** 1(1) 1(2) ** ** ** 3 2 2 ±À§j ** ** ** 1(2) ** 1(2) ** ** ** ** ** 2(2) ** ** ** 4 2 UÀzÀåMlÄÖ ** 1(1) ** 1(2) ** 2(2)